ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ.
ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ.
ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ ಆದ ಮೂರೇ ನಿಮಿಷಕ್ಕೆ ಅಲ್ಲಿದ್ದ ಜಡ್ಜ್ ಬಳಿ ಹೋಗಿ ತಕ್ಷಣವೇ ತನ್ನ ಪತಿಯಿಂದ ವಿಚ್ಛೇದನ ನೀಡುವಂತೆ ಕೇಳಿಕೊಂಡಿದ್ದಾಳೆ. ಈಕೆಯ ಮನವಿಯನ್ನು ಸ್ವೀಕರಿಸಿದ ಜಡ್ಜ್ ಇಬ್ಬರಿಗೂ ವಿಚ್ಛೇದನ ಕೊಡಿಸಿದ್ದಾರೆ.
ಈ ವಿಷಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ಕೆಲವರು ಮಹಿಳೆಗೆ ಪರ ಮಾತನಾಡಿ ಕಮೆಂಟ್ ಮಾಡಿದರೆ, ಮತ್ತೆ ಕೆಲವರು ಆಕೆಯ ವಿರುದ್ಧ ಮಾತನಾಡಿದ್ದಾರೆ. ಕೆಲವರು ಮದುವೆ ಆರಂಭದಲ್ಲಿ ಪತಿ ಈ ರೀತಿ ವರ್ತಿಸಿದರೆ, ಆತನಿಂದ ದೂರ ಇರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…