ಸುದ್ದಿ

ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

465

ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ನೇತೃತ್ವದಲ್ಲಿ  ಮದುವೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊರೋನಾ ಲಾಕ್ ಡೌನ್ ಮುಗಿದ ನಂತರ ನಿಶ್ಚಿತಾರ್ಥ ಮಾತುಕತೆ ನಡೆಯಲಿದೆ. ಒಂದು ವರ್ಷದ ನಂತರ ಮದುವೆ ನಡೆಯುವ ಸಾಧ್ಯತೆಯಿದೆ. ಇನ್ನು ಡಿಕೆಶಿ ಮತ್ತು ಸಿದ್ದಾರ್ಥ ಇಬ್ಬರು ಬ್ಯುಸಿನೆಸ್ ಪಾರ್ಟನರ್ ಕೂಡ ಆಗಿದ್ದರು. ಸಿದ್ಧಾರ್ಥ ಹೆಗಡೆ ಆಘಾತಕಾರಿ ರೀತಿಯಲ್ಲಿ ಸಾವನ್ನಪ್ಪಿದಾಗ ಡಿ.ಕೆ. ಶಿವಕುಮಾರ್ ಕುಟುಂಬ ಸಿದ್ಧಾರ್ಥ ಹೆಗಡೆ ಕುಟುಂಬದ ಜೊತೆಗಿದ್ದು, ಧೈರ್ಯ ತುಂಬಿತ್ತು. ಈ ಹಿಂದೆಯೇ ಎರಡು ಕುಟುಂಬಗಳ‌ ನಡುವೆ ಮದುವೆ ಸಂಬಂಧ ಮಾತುಕತೆ ಆಗಿತ್ತು. ಆದರೆ, ಸಿದ್ಧಾರ್ಥ ಅವರ ಸಾವಿನ ನಂತರ ಮಾತುಕತೆ ನಿಂತುಹೋಗಿತ್ತು. ಈಗ ಮತ್ತೆ ಮದುವೆ ಮಾತುಕತೆ ನಡೆದಿದೆ ಎನ್ನಲಾಗಿದೆ.

ಸದ್ಯಕ್ಕೆ ಅಮರ್ಥ್ಯ ಅಮೇರಿಕಾದಲ್ಲಿ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯ ಅವರು ಇಂಜಿನಿಯರಿಂಗ್ ಮಾಡಿ, ಡಿಕೆಶಿಗೆ ಸೇರಿದ ಕಾಲೇಜು ನೋಡಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಡಿಕೆಶಿ ಮತ್ತು ದಿವಂಗತ ಸಿದ್ದಾರ್ಥ ಇಬ್ಬರದು ಪ್ರತಿಷ್ಠಿತ ಕುಟುಂಬ. ಹಾಗಾಗಿ, ಈ ಮದುವೆಯ ಬಗ್ಗೆ ನಿರೀಕ್ಷೆಯೂ ಹೆಚ್ಚಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸಾಯಿ ಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…..!

    ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ದೇಶ-ವಿದೇಶ

    ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

    ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…