ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ ಇರುವ ಮಗು ಯಾವುದು ಎಂದು ಕೂಡ ನಾವು ತಿಳಿದುಕೊಳ್ಳಬಹುದಾಗಿದೆ.
ಈಗಿನ ಕಾಲದಲ್ಲಿ ವೈದ್ಯರು ಇದ್ದರೆ ಮಾತ್ರ ನಮ್ಮ ಜೀವ ಉಳಿಯಲು ಸಾಧ್ಯ, ಹೌದು ಈಗ ಕಾಣಿಸಿಕೊಳ್ಳುತ್ತಿರುವ ನಾನಾರೀತಿಯ ಖಾಯಿಲೆಗಳಿಂದ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ಕೂಡ ಆಸ್ಪತ್ರೆಯ ಮೆಟ್ಟಿಲನ್ನ ಹತ್ತಬೇಕಾದ ಪರಿಸ್ಥಿತಿ ಈಗ ನಿರ್ಮಾಣ ಆಗಿದೆ. ಇನ್ನು ವೈದ್ಯರು ಅಥವಾ ಡಾಕ್ಟರ್ಸ್ ಅಂದರೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ, ಆದರೆ ಯಾಕೆ ವೈದರು ಬಿಳಿ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಮತ್ತು ಯಾಕೆ ಅವರು ಬೇರೆ ಬಣ್ಣದ ಬಟ್ಟೆಗಳನ್ನ ಧರಿಸಲ್ಲ ಅನ್ನುವ ಪ್ರಶ್ನೆ ಹಲವು ಜನರ ತಲೆಯಲ್ಲಿ ಬಂದಿರುತ್ತದೆ. ಹಾಗಾದರೆ ಏಕೆ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಒಬ್ಬ ವೈದ್ಯ ತನ್ನ ಹೆಚ್ಚು ಸಮಯವನ್ನ ಆಸ್ಪತ್ರೆಯಲ್ಲಿಯೇ ಕಳೆಯುತ್ತಾರೆ, ಹೌದು ಹೆಚ್ಚಾಗಿ ವೈದ್ಯರು ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ, ತುರ್ತು ಪರಿಸ್ಥಿತಿಯ ಸಲುವಾಗಿ ವೈದ್ಯರು ರೋಗಿಗಳು ಇಲ್ಲದೆ ಇದ್ದರೂ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಇನ್ನು ವೈದ್ಯರು ಚಿಕಿತ್ಸೆ ನೀಡುವಾಗ ರೋಗಿಗಳ ರಕ್ತ ಅಥವಾ ಬೇರೆ ಯಾವುದೇ ರೀತಿಯ ದ್ರವದ ಪದಾರ್ಥಗಳು ಅವರ ಬಟ್ಟೆಗೆ ತಾಗಬಾರದು ಮತ್ತು ಹೀಗೆ ತಾಗಿದರೆ ವೈದ್ಯರಿಗೂ ಕೂಡ ಸೋಂಕು ಹರಡುವ ಸಾಧ್ಯತೆ ಬಹಳ ಜಾಸ್ತಿ ಇರುತ್ತದೆ, ಈ ಎಲ್ಲ ಕಾರಣಗಳಿಂದ ವೈದ್ಯರು ಬಿಳಿ ಬಟ್ಟೆಯನ್ನ ಧರಿಸುತ್ತಾರೆ.
ಹೌದು ಬಿಳಿ ಬಣ್ಣದ ಬಟ್ಟೆ ಅಥವಾ ಕೋಟ್ ಗಳನ್ನ ಧರಿಸುವುದರಿಂದ ಅವುಗಳಿಗೆ ರಕ್ತ ಅಥವಾ ಇತರೆ ದ್ರವ ರೂಪದ ಪದಾರ್ಥಗಳು ತಾಗಿದರೆ ಬೇಗ ಗೊತ್ತಾಗುತ್ತದೆ, ಹಾಗೆ ಬಿಳಿ ಬಟ್ಟೆ ಧರಿಸಲು ಇನ್ನೊಂದು ಮುಖ್ಯವಾದ ಕಾರಣ ಏನು ಅಂದರೆ ಬಿಳಿ ಬಣ್ಣದ ಸ್ವಚ್ಛತೆಯ ಸಂಕೇತವಾಗಿದೆ ಮತ್ತು ಒಬ್ಬ ವೈದ್ಯ ಅಂದರೆ ಆತ ತುಂಬಾ ಸ್ವಚ್ಛವಾಗಿ ಇರಬೇಕು ಮತ್ತು ಆತ ಧರಿಸುವ ಬಟ್ಟೆ ಕೂಡ ಸ್ವಚ್ಛವಾಗಿ ಇರಬೇಕು ಅನ್ನುವ ಕಾರಣಕ್ಕೆ ಎಲ್ಲಾ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಧರಿಸುತ್ತಾರೆ. ವೈದ್ಯರು ಇದ್ದರೆ ಮಾತ್ರ ಈ ಪ್ರಪಂಚ ಇಲ್ಲವಾದರೆ ನಾವು ನೀವು ಯಾವುದಾದರೂ ಒಂದು ರೋಗಗಕ್ಕೆ ತುತ್ತಾಗುತ್ತೇವೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…