ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ ಇರುವ ಮಗು ಯಾವುದು ಎಂದು ಕೂಡ ನಾವು ತಿಳಿದುಕೊಳ್ಳಬಹುದಾಗಿದೆ.

ಈಗಿನ ಕಾಲದಲ್ಲಿ ವೈದ್ಯರು ಇದ್ದರೆ ಮಾತ್ರ ನಮ್ಮ ಜೀವ ಉಳಿಯಲು ಸಾಧ್ಯ, ಹೌದು ಈಗ ಕಾಣಿಸಿಕೊಳ್ಳುತ್ತಿರುವ ನಾನಾರೀತಿಯ ಖಾಯಿಲೆಗಳಿಂದ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ಕೂಡ ಆಸ್ಪತ್ರೆಯ ಮೆಟ್ಟಿಲನ್ನ ಹತ್ತಬೇಕಾದ ಪರಿಸ್ಥಿತಿ ಈಗ ನಿರ್ಮಾಣ ಆಗಿದೆ. ಇನ್ನು ವೈದ್ಯರು ಅಥವಾ ಡಾಕ್ಟರ್ಸ್ ಅಂದರೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ, ಆದರೆ ಯಾಕೆ ವೈದರು ಬಿಳಿ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಮತ್ತು ಯಾಕೆ ಅವರು ಬೇರೆ ಬಣ್ಣದ ಬಟ್ಟೆಗಳನ್ನ ಧರಿಸಲ್ಲ ಅನ್ನುವ ಪ್ರಶ್ನೆ ಹಲವು ಜನರ ತಲೆಯಲ್ಲಿ ಬಂದಿರುತ್ತದೆ. ಹಾಗಾದರೆ ಏಕೆ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಒಬ್ಬ ವೈದ್ಯ ತನ್ನ ಹೆಚ್ಚು ಸಮಯವನ್ನ ಆಸ್ಪತ್ರೆಯಲ್ಲಿಯೇ ಕಳೆಯುತ್ತಾರೆ, ಹೌದು ಹೆಚ್ಚಾಗಿ ವೈದ್ಯರು ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ, ತುರ್ತು ಪರಿಸ್ಥಿತಿಯ ಸಲುವಾಗಿ ವೈದ್ಯರು ರೋಗಿಗಳು ಇಲ್ಲದೆ ಇದ್ದರೂ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಇನ್ನು ವೈದ್ಯರು ಚಿಕಿತ್ಸೆ ನೀಡುವಾಗ ರೋಗಿಗಳ ರಕ್ತ ಅಥವಾ ಬೇರೆ ಯಾವುದೇ ರೀತಿಯ ದ್ರವದ ಪದಾರ್ಥಗಳು ಅವರ ಬಟ್ಟೆಗೆ ತಾಗಬಾರದು ಮತ್ತು ಹೀಗೆ ತಾಗಿದರೆ ವೈದ್ಯರಿಗೂ ಕೂಡ ಸೋಂಕು ಹರಡುವ ಸಾಧ್ಯತೆ ಬಹಳ ಜಾಸ್ತಿ ಇರುತ್ತದೆ, ಈ ಎಲ್ಲ ಕಾರಣಗಳಿಂದ ವೈದ್ಯರು ಬಿಳಿ ಬಟ್ಟೆಯನ್ನ ಧರಿಸುತ್ತಾರೆ.

ಹೌದು ಬಿಳಿ ಬಣ್ಣದ ಬಟ್ಟೆ ಅಥವಾ ಕೋಟ್ ಗಳನ್ನ ಧರಿಸುವುದರಿಂದ ಅವುಗಳಿಗೆ ರಕ್ತ ಅಥವಾ ಇತರೆ ದ್ರವ ರೂಪದ ಪದಾರ್ಥಗಳು ತಾಗಿದರೆ ಬೇಗ ಗೊತ್ತಾಗುತ್ತದೆ, ಹಾಗೆ ಬಿಳಿ ಬಟ್ಟೆ ಧರಿಸಲು ಇನ್ನೊಂದು ಮುಖ್ಯವಾದ ಕಾರಣ ಏನು ಅಂದರೆ ಬಿಳಿ ಬಣ್ಣದ ಸ್ವಚ್ಛತೆಯ ಸಂಕೇತವಾಗಿದೆ ಮತ್ತು ಒಬ್ಬ ವೈದ್ಯ ಅಂದರೆ ಆತ ತುಂಬಾ ಸ್ವಚ್ಛವಾಗಿ ಇರಬೇಕು ಮತ್ತು ಆತ ಧರಿಸುವ ಬಟ್ಟೆ ಕೂಡ ಸ್ವಚ್ಛವಾಗಿ ಇರಬೇಕು ಅನ್ನುವ ಕಾರಣಕ್ಕೆ ಎಲ್ಲಾ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಧರಿಸುತ್ತಾರೆ. ವೈದ್ಯರು ಇದ್ದರೆ ಮಾತ್ರ ಈ ಪ್ರಪಂಚ ಇಲ್ಲವಾದರೆ ನಾವು ನೀವು ಯಾವುದಾದರೂ ಒಂದು ರೋಗಗಕ್ಕೆ ತುತ್ತಾಗುತ್ತೇವೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…