ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ ಇರುವ ಮಗು ಯಾವುದು ಎಂದು ಕೂಡ ನಾವು ತಿಳಿದುಕೊಳ್ಳಬಹುದಾಗಿದೆ.

ಈಗಿನ ಕಾಲದಲ್ಲಿ ವೈದ್ಯರು ಇದ್ದರೆ ಮಾತ್ರ ನಮ್ಮ ಜೀವ ಉಳಿಯಲು ಸಾಧ್ಯ, ಹೌದು ಈಗ ಕಾಣಿಸಿಕೊಳ್ಳುತ್ತಿರುವ ನಾನಾರೀತಿಯ ಖಾಯಿಲೆಗಳಿಂದ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ಕೂಡ ಆಸ್ಪತ್ರೆಯ ಮೆಟ್ಟಿಲನ್ನ ಹತ್ತಬೇಕಾದ ಪರಿಸ್ಥಿತಿ ಈಗ ನಿರ್ಮಾಣ ಆಗಿದೆ. ಇನ್ನು ವೈದ್ಯರು ಅಥವಾ ಡಾಕ್ಟರ್ಸ್ ಅಂದರೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ, ಆದರೆ ಯಾಕೆ ವೈದರು ಬಿಳಿ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಮತ್ತು ಯಾಕೆ ಅವರು ಬೇರೆ ಬಣ್ಣದ ಬಟ್ಟೆಗಳನ್ನ ಧರಿಸಲ್ಲ ಅನ್ನುವ ಪ್ರಶ್ನೆ ಹಲವು ಜನರ ತಲೆಯಲ್ಲಿ ಬಂದಿರುತ್ತದೆ. ಹಾಗಾದರೆ ಏಕೆ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಮಾತ್ರ ಧರಿಸುತ್ತಾರೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಒಬ್ಬ ವೈದ್ಯ ತನ್ನ ಹೆಚ್ಚು ಸಮಯವನ್ನ ಆಸ್ಪತ್ರೆಯಲ್ಲಿಯೇ ಕಳೆಯುತ್ತಾರೆ, ಹೌದು ಹೆಚ್ಚಾಗಿ ವೈದ್ಯರು ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ, ತುರ್ತು ಪರಿಸ್ಥಿತಿಯ ಸಲುವಾಗಿ ವೈದ್ಯರು ರೋಗಿಗಳು ಇಲ್ಲದೆ ಇದ್ದರೂ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಇನ್ನು ವೈದ್ಯರು ಚಿಕಿತ್ಸೆ ನೀಡುವಾಗ ರೋಗಿಗಳ ರಕ್ತ ಅಥವಾ ಬೇರೆ ಯಾವುದೇ ರೀತಿಯ ದ್ರವದ ಪದಾರ್ಥಗಳು ಅವರ ಬಟ್ಟೆಗೆ ತಾಗಬಾರದು ಮತ್ತು ಹೀಗೆ ತಾಗಿದರೆ ವೈದ್ಯರಿಗೂ ಕೂಡ ಸೋಂಕು ಹರಡುವ ಸಾಧ್ಯತೆ ಬಹಳ ಜಾಸ್ತಿ ಇರುತ್ತದೆ, ಈ ಎಲ್ಲ ಕಾರಣಗಳಿಂದ ವೈದ್ಯರು ಬಿಳಿ ಬಟ್ಟೆಯನ್ನ ಧರಿಸುತ್ತಾರೆ.

ಹೌದು ಬಿಳಿ ಬಣ್ಣದ ಬಟ್ಟೆ ಅಥವಾ ಕೋಟ್ ಗಳನ್ನ ಧರಿಸುವುದರಿಂದ ಅವುಗಳಿಗೆ ರಕ್ತ ಅಥವಾ ಇತರೆ ದ್ರವ ರೂಪದ ಪದಾರ್ಥಗಳು ತಾಗಿದರೆ ಬೇಗ ಗೊತ್ತಾಗುತ್ತದೆ, ಹಾಗೆ ಬಿಳಿ ಬಟ್ಟೆ ಧರಿಸಲು ಇನ್ನೊಂದು ಮುಖ್ಯವಾದ ಕಾರಣ ಏನು ಅಂದರೆ ಬಿಳಿ ಬಣ್ಣದ ಸ್ವಚ್ಛತೆಯ ಸಂಕೇತವಾಗಿದೆ ಮತ್ತು ಒಬ್ಬ ವೈದ್ಯ ಅಂದರೆ ಆತ ತುಂಬಾ ಸ್ವಚ್ಛವಾಗಿ ಇರಬೇಕು ಮತ್ತು ಆತ ಧರಿಸುವ ಬಟ್ಟೆ ಕೂಡ ಸ್ವಚ್ಛವಾಗಿ ಇರಬೇಕು ಅನ್ನುವ ಕಾರಣಕ್ಕೆ ಎಲ್ಲಾ ವೈದ್ಯರು ಬಿಳಿ ಬಣ್ಣದ ಬಟ್ಟೆಯನ್ನ ಧರಿಸುತ್ತಾರೆ. ವೈದ್ಯರು ಇದ್ದರೆ ಮಾತ್ರ ಈ ಪ್ರಪಂಚ ಇಲ್ಲವಾದರೆ ನಾವು ನೀವು ಯಾವುದಾದರೂ ಒಂದು ರೋಗಗಕ್ಕೆ ತುತ್ತಾಗುತ್ತೇವೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.