ಸುದ್ದಿ

ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

132

ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • ಸರ್ಕಾರದ ಯೋಜನೆಗಳು

    ಈ ವರ್ಷದ ಕೊನೆಯೊಳಗೆ 5 ಸಾವಿರ ಸೈಟ್ ಹಂಚಿಕೆ ..!ತಿಳಿಯಲು ಈ ಲೇಖನ ಓದಿ..

    ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್‌ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…

  • ರಾಜಕೀಯ

    ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡ ತೇಜಸ್ವಿನಿ ಅನಂತ್ ಕುಮಾರ್..!

    ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…