ಸುದ್ದಿ

ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

118

ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಜ್ಯೋತಿಷ್ಯ

    ದುರ್ಗಾ ಮಾತೆಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…