ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…