ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…