ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…