ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.
ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.
ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.
ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…