ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…