ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…