News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

127

ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…