ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ ತಕ್ಷಣ ಚಂಗನೆ ಹಾವಿನೆಡೆಗೆ ನೆಗೆದ ಡಾಗಿ ಸಮರಕ್ಕಿಳಿದಿತ್ತು.

ಇತ್ತ, ನಾಯಿ ಜೋರಾಗಿ ಬೊಗಳುತ್ತಿದ್ದದ್ದನ್ನು ಕೇಳಿ ಮನೆಯಿಂದ ಹೊರ ಬಂದು ನೋಡಿದ ಶಂಕರ್ ಪ್ರಸಾದ್ ಅವರ ಕುಟುಂಬಸ್ಥರು ಒಂದು ಕ್ಷಣ ದಂಗಾಗಿ ಹೋಗಿದ್ದರು…! ತಮ್ಮ ಮುದ್ದಿನ ನಾಯಿ ಬೃಹತ್ ಹಾವಿನೊಂದಿಗೆ ಅಕ್ಷರಶಃ ಕಾಳಗಕ್ಕಿಳಿತಿತ್ತು. ಹಾವು ತನ್ನ ಮೇಲೆ ದಾಳಿ ಮಾಡಲು ಯತ್ನಿಸುತ್ತಿದ್ದರೂ ಲೆಕ್ಕಿಸದ `ಡಾಗಿ’ ಅದರ ಮೇಲೆರಗಿತ್ತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಹಾವು ಮತ್ತು ಶ್ವಾನ ಕಾದಾಡಿದ್ದವು. ಕೊನೆಗೂ ಶ್ವಾನ ಹಾವನ್ನು ಎರಡು ತುಂಡು ಮಾಡಿ ಕೊಲ್ಲುವುದರಲ್ಲಿ ಯಶಸ್ವಿಯಾಗಿತ್ತು.

ನಾಗರಹಾವು ಎಂದರೇನೇ ಭಯವಾಗುತ್ತದೆ. ಆದರೆ, ಈ ಶ್ವಾನ ಯಾವುದನ್ನೂ ಲೆಕ್ಕಿಸದೆ ಹಾವಿನೊಂದಿಗೆ ಹೋರಾಡಿದೆ. ಒಂದೊಮ್ಮೆ ನಾಯಿ ಈ ಹಾವನ್ನುಅಲ್ಲೇ ತಡೆಯದೇ ಇದ್ದಿದ್ದರೆ ಅದು ನೇರವಾಗಿ ಮನೆಯೊಳಗೆ ಬರುವ ಸಾಧ್ಯತೆ ಇತ್ತು. ಆಗ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ.

ನಾಯಿ ಹಾವಿನೊಂದಿಗೆ ಹೋರಾಡಿದ ಪರಿಯನ್ನು ನಾನು ವಿವರಿಸಲು ಸಾಧ್ಯವೇ ಇಲ್ಲ. ಹಾವು ನಮ್ಮ ನಾಯಿಗೂ ಕಚ್ಚಿ ಅದು ಕೂಡಾ ಸಾವನ್ನಪ್ಪ ಬಹುದು ಎಂದು ನಾನಂದುಕೊಂಡಿದ್ದೆ. ಆದರೆ,ನಮ್ಮ ಶ್ವಾನ ಚೆನ್ನಾಗಿದೆ. ಅದಕ್ಕೆ ಯಾವುದೇ ಅಪಾಯವಾಗಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.