ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ ತಕ್ಷಣ ಚಂಗನೆ ಹಾವಿನೆಡೆಗೆ ನೆಗೆದ ಡಾಗಿ ಸಮರಕ್ಕಿಳಿದಿತ್ತು.

ಇತ್ತ, ನಾಯಿ ಜೋರಾಗಿ ಬೊಗಳುತ್ತಿದ್ದದ್ದನ್ನು ಕೇಳಿ ಮನೆಯಿಂದ ಹೊರ ಬಂದು ನೋಡಿದ ಶಂಕರ್ ಪ್ರಸಾದ್ ಅವರ ಕುಟುಂಬಸ್ಥರು ಒಂದು ಕ್ಷಣ ದಂಗಾಗಿ ಹೋಗಿದ್ದರು…! ತಮ್ಮ ಮುದ್ದಿನ ನಾಯಿ ಬೃಹತ್ ಹಾವಿನೊಂದಿಗೆ ಅಕ್ಷರಶಃ ಕಾಳಗಕ್ಕಿಳಿತಿತ್ತು. ಹಾವು ತನ್ನ ಮೇಲೆ ದಾಳಿ ಮಾಡಲು ಯತ್ನಿಸುತ್ತಿದ್ದರೂ ಲೆಕ್ಕಿಸದ `ಡಾಗಿ’ ಅದರ ಮೇಲೆರಗಿತ್ತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಹಾವು ಮತ್ತು ಶ್ವಾನ ಕಾದಾಡಿದ್ದವು. ಕೊನೆಗೂ ಶ್ವಾನ ಹಾವನ್ನು ಎರಡು ತುಂಡು ಮಾಡಿ ಕೊಲ್ಲುವುದರಲ್ಲಿ ಯಶಸ್ವಿಯಾಗಿತ್ತು.

ನಾಗರಹಾವು ಎಂದರೇನೇ ಭಯವಾಗುತ್ತದೆ. ಆದರೆ, ಈ ಶ್ವಾನ ಯಾವುದನ್ನೂ ಲೆಕ್ಕಿಸದೆ ಹಾವಿನೊಂದಿಗೆ ಹೋರಾಡಿದೆ. ಒಂದೊಮ್ಮೆ ನಾಯಿ ಈ ಹಾವನ್ನುಅಲ್ಲೇ ತಡೆಯದೇ ಇದ್ದಿದ್ದರೆ ಅದು ನೇರವಾಗಿ ಮನೆಯೊಳಗೆ ಬರುವ ಸಾಧ್ಯತೆ ಇತ್ತು. ಆಗ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ.

ನಾಯಿ ಹಾವಿನೊಂದಿಗೆ ಹೋರಾಡಿದ ಪರಿಯನ್ನು ನಾನು ವಿವರಿಸಲು ಸಾಧ್ಯವೇ ಇಲ್ಲ. ಹಾವು ನಮ್ಮ ನಾಯಿಗೂ ಕಚ್ಚಿ ಅದು ಕೂಡಾ ಸಾವನ್ನಪ್ಪ ಬಹುದು ಎಂದು ನಾನಂದುಕೊಂಡಿದ್ದೆ. ಆದರೆ,ನಮ್ಮ ಶ್ವಾನ ಚೆನ್ನಾಗಿದೆ. ಅದಕ್ಕೆ ಯಾವುದೇ ಅಪಾಯವಾಗಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…