ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು.

* ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ.
* ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ.
* ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ.

* ನೆಗಡಿಯಾಗಿ ಗಂಟಲಲ್ಲಿ ಕಫ ಕಟ್ಟಿದ್ದರೆ, ಕಫ ಸಡಿಲವಾಗಿ ನೆಗಡಿಯು ಕಡಿಮೆಯಾಗುತ್ತದೆ.
* ಬಿಸಿ ನೀರಿನೊಂದಿಗೆ ಜೇನು ಮತ್ತು ನಿಂಬೆರಸ ಬೆರೆಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
* ಬಿಸಿ ನೀರಿನಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸುಲಭವಾಗುತ್ತದೆ.

* ಬೆಳ್ಳಂಬೆಳಗ್ಗೆ ಬಿಸಿ ನೀರನ್ನು ಕುಡಿಯುವುದರಿಂದ ಹೊಳೆಯುವ ಹಾಗೂ ನುಣುಪಾದ ಚರ್ಮ ನಿಮ್ಮದಾಗುತ್ತದೆ.
ಈ ಎಲ್ಲಾ ಕಾರಣಗಳಿಂದ ಬಿಸಿ ನೀರನ್ನು ಕುಡಿಯುವುದು ನಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…