ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು.

* ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ.
* ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ.
* ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ.

* ನೆಗಡಿಯಾಗಿ ಗಂಟಲಲ್ಲಿ ಕಫ ಕಟ್ಟಿದ್ದರೆ, ಕಫ ಸಡಿಲವಾಗಿ ನೆಗಡಿಯು ಕಡಿಮೆಯಾಗುತ್ತದೆ.
* ಬಿಸಿ ನೀರಿನೊಂದಿಗೆ ಜೇನು ಮತ್ತು ನಿಂಬೆರಸ ಬೆರೆಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
* ಬಿಸಿ ನೀರಿನಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸುಲಭವಾಗುತ್ತದೆ.

* ಬೆಳ್ಳಂಬೆಳಗ್ಗೆ ಬಿಸಿ ನೀರನ್ನು ಕುಡಿಯುವುದರಿಂದ ಹೊಳೆಯುವ ಹಾಗೂ ನುಣುಪಾದ ಚರ್ಮ ನಿಮ್ಮದಾಗುತ್ತದೆ.
ಈ ಎಲ್ಲಾ ಕಾರಣಗಳಿಂದ ಬಿಸಿ ನೀರನ್ನು ಕುಡಿಯುವುದು ನಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…