ಆರೋಗ್ಯ, ಉಪಯುಕ್ತ ಮಾಹಿತಿ

ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

961

ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು.

* ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ.

* ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ.

* ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ.

* ನೆಗಡಿಯಾಗಿ ಗಂಟಲಲ್ಲಿ ಕಫ ಕಟ್ಟಿದ್ದರೆ, ಕಫ ಸಡಿಲವಾಗಿ ನೆಗಡಿಯು ಕಡಿಮೆಯಾಗುತ್ತದೆ.

* ಬಿಸಿ ನೀರಿನೊಂದಿಗೆ ಜೇನು ಮತ್ತು ನಿಂಬೆರಸ ಬೆರೆಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಬಿಸಿ ನೀರಿನಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸುಲಭವಾಗುತ್ತದೆ.

* ಬೆಳ್ಳಂಬೆಳಗ್ಗೆ ಬಿಸಿ ನೀರನ್ನು ಕುಡಿಯುವುದರಿಂದ ಹೊಳೆಯುವ ಹಾಗೂ ನುಣುಪಾದ ಚರ್ಮ ನಿಮ್ಮದಾಗುತ್ತದೆ.

ಈ ಎಲ್ಲಾ ಕಾರಣಗಳಿಂದ ಬಿಸಿ ನೀರನ್ನು ಕುಡಿಯುವುದು ನಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…