ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು.

* ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ.
* ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ.
* ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ.

* ನೆಗಡಿಯಾಗಿ ಗಂಟಲಲ್ಲಿ ಕಫ ಕಟ್ಟಿದ್ದರೆ, ಕಫ ಸಡಿಲವಾಗಿ ನೆಗಡಿಯು ಕಡಿಮೆಯಾಗುತ್ತದೆ.
* ಬಿಸಿ ನೀರಿನೊಂದಿಗೆ ಜೇನು ಮತ್ತು ನಿಂಬೆರಸ ಬೆರೆಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
* ಬಿಸಿ ನೀರಿನಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸುಲಭವಾಗುತ್ತದೆ.

* ಬೆಳ್ಳಂಬೆಳಗ್ಗೆ ಬಿಸಿ ನೀರನ್ನು ಕುಡಿಯುವುದರಿಂದ ಹೊಳೆಯುವ ಹಾಗೂ ನುಣುಪಾದ ಚರ್ಮ ನಿಮ್ಮದಾಗುತ್ತದೆ.
ಈ ಎಲ್ಲಾ ಕಾರಣಗಳಿಂದ ಬಿಸಿ ನೀರನ್ನು ಕುಡಿಯುವುದು ನಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…