ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ.
ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ. ಕಚೇರಿಗೆ ಹೋದ ಸಂದರ್ಭದಲ್ಲಿ ಮೊದಲು ಡಿಎಲ್ ಮಾಡಿಸಿದ್ದ ಆರ್.ಟಿ.ಓ. ಕಚೇರಿಯಿಂದ ಎನ್ಒಸಿ ತರುವಂತೆ ಸೂಚಿಸಲಾಗುತ್ತಿದೆ.
ಈಗ ಸಾರಥಿ ತಂತ್ರಾಂಶ ಬಳಸುತ್ತಿದ್ದು, ಈ ಮೂಲಕ ಎಲ್.ಎಲ್.ಆರ್. ಮತ್ತು ಡಿಎಲ್ ನೀಡಲಾಗುತ್ತಿದೆ. ಡಿಎಲ್ ಪಡೆದ ವ್ಯಕ್ತಿಯ ಮಾಹಿತಿ ಆನ್ ಲೈನ್ ನಲ್ಲಿ ಸಿಗುವುದರಿಂದ ಇನ್ನು ಮುಂದೆ ಡಿಎಲ್ ನವೀಕರಣ ಮತ್ತು ಡಿಎಲ್ ನಲ್ಲಿ ವಿಳಾಸ ಬದಲಾವಣೆಗೆ ಎನ್ಒಸಿ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಾರಿಗೆ ಸಚಿವಾಲಯ ತಿಳಿಸಿದೆ.
ಯಾವುದೇ ಆರ್.ಟಿ.ಓ. ಕಚೇರಿಯಲ್ಲಿ ನೀಡಿದ ಡಿಎಲ್ ದೇಶಾದ್ಯಂತ ಮಾನ್ಯತೆ ಹೊಂದಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಆನ್ ಲೈನ್ ಮೂಲಕವೇ ಡಿಎಲ್ ಮಾಹಿತಿ ಪರಿಶೀಲಿಸಲು ಸೂಚನೆ ನೀಡಲಾಗಿದೆ. ಸಾರಥಿ ಡೇಟಾ ಬೇಸ್ ಬಳಸಿಕೊಂಡು ಅರ್ಜಿದಾರರ ಮಾಹಿತಿ ಪರಿಶೀಲಿಸಿ ಡಿಎಲ್ ನವೀಕರಣ ಅಥವಾ ವಿಳಾಸ ಬದಲಾವಣೆಯನ್ನು ಮಾಡಿಕೊಡಬೇಕು ಎಂದು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…