ಸುದ್ದಿ

ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

42

ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು.

ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಬಹುದಾಗಿದೆ ಎಂದು ಹೇಳಿದರು. ಪ್ರಸ್ತುತ ಒಂದೊಂದು ರಾಜ್ಯವು ಒಂದೊಂದುವಿನ್ಯಾಸದ ಆರ್‍ಡಿ ಮತ್ತು ಡಿಎಲ್‍ಗಳನ್ನು ವಿತರಿಸುತ್ತಿವೆ. ನಾಳೆಯಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಡಿಎಲ್ ಮತ್ತು ಆರ್‍ಸಿಗಳ ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.

ನೂತನ ಸ್ಮಾರ್ಟ್ ಡಿಎಲ್ ಹಾಗೂ ಆರ್‍ಸಿಗಳ ಬಣ್ಣ, ವಿನ್ಯಾಸಗಳು ಎಲ್ಲಾ ರಾಜ್ಯಗಳಲ್ಲಿಯೂ ಒಂದೇ ಆಗಿರಲಿದೆ. ವಿಶೇಷವಾಗಿ ಈ ಕಾರ್ಡ್‍ಗಳಲ್ಲಿ ಮೈಕ್ರೋ ಚಿಪ್ ಹಾಗೂ ಕ್ಯೂಆರ್ ಕೋಡ್ ವ್ಯವಸ್ಥೆಯೂ ಇರಲಿದೆ. ಇದು ನಿಯರ್ ಫೀಲ್ಡ್ ಕಮ್ಯೂನಿಕೇಶನ್(ಎನ್‍ಎಫ್‍ಸಿ) ತಂತ್ರಜ್ಞಾನವನ್ನು ಹೊಂದಿದೆ. ಹೀಗಾಗಿ ಈ ಕಾರ್ಡ್‍ಗಳನ್ನು ಮೆಟ್ರೋ ಹಾಗೂ ಎಟಿಎಮ್ ಕಾರ್ಡ್‍ಗಳ ರೀತಿಯಲ್ಲೂ ಬಳಸಬಹುದಾಗಿದೆ.

# ಡಿಎಲ್ಹಾಗೂ ಆರ್‍ಸಿಗಳಲ್ಲಿರುವ ಭದ್ರತಾಕ್ರಮಗಳು: ನೂತನ ಸ್ಮಾಟ್ ಡಿಎಲ್ಹಾಗೂ ಆರ್ಸಿಗಳಲ್ಲಿ ಅಳಿಸಲಾರದಂತೆ ಗಿಲ್ಲೋಚ್ ಪ್ರಿಂಟಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದಲ್ಲದೆ ಇದಕ್ಕೆ ಬಳಸಲಾದ ಬಣ್ಣಗಳು ನೇರಾಳಾತಿತಾ ಬಣ್ಣಗಳಿಂದ ಕೂಡಿದ್ದರಿಂದ ಯಾವುದೇ ರೀತಿಯಲ್ಲಿ ಬಣ್ಣಬದಲಾಗುವುದಿಲ್ಲ. ಸೂಕ್ಷ್ಮ ರೀತಿಯಲ್ಲಿ ಅಕ್ಷರಗಳನ್ನುಮುದ್ರಿಸಲಾಗಿರುತ್ತದೆ. ನಿರ್ದಿಷ್ಟ ಗುರುತಿನ ಪುರಾವೆ(ಹೊಲೊಗ್ರಾಮ್)ಬಳಕೆ ಮಾಡಿರಲಾಗುತ್ತದೆ. ಹಿಂಬದಿ ಹಾಗೂ ಮುಂಭಾಗದಲ್ಲಿವಾಟರ್ ಮಾರ್ಕ್ ಮೂಲಕ ರಾಜ್ಯಅಥವಾ ಕೇಂದ್ರ ಸರ್ಕಾರಗಳ ಅಧಿಕೃತಚಿಹ್ನೆಗಳನ್ನು ಮುದ್ರಿಸಲಾಗಿರುತ್ತದೆ.

# ಯಾಕೆವಿತರಣೆ? ದರ ಎಷ್ಟು? : ಮಾಹಿತಿಗಳಪ್ರಕಾರ ಪ್ರತಿನಿತ್ಯ ಹೊಸ ಹಾಗೂ ಪರಿಷ್ಕೃತ32,000 ಡಿಎಲ್‍ಗಳನ್ನು ವಿತರಿಸಲಾಗುತ್ತಿದೆ. ಇದಲ್ಲದೇಹೊಸ ನೋಂದಣಿ ಹಾಗೂ ಮರುನೋಂದಣಿಯ ಸುಮಾರು 43 ಸಾವಿರ ಕಾರ್ಡುಗಳನ್ನು ದೇಶದಲ್ಲಿವಿತರಿಸಲಾಗುತ್ತಿದೆ. ಹೀಗಾಗಿ ಹೊಸ ಮಾದರಿಯವಿಶೇಷ ತಂತ್ರಜ್ಞಾನ ಹೊಂದಿರುವ ಕಾರ್ಡ್‍ಗಳನ್ನು ಬಿಡುಗಡೆಮಾಡುವ ಮೂಲಕ ಸಮಯದ ಉಳಿತಾಯಹಾಗೂ ಎಲ್ಲಾ ಮಾಹಿತಿಗಳನ್ನು ಒಂದೆಡೆಸಿಗುವಂತೆ ಮಾಡಲು ರಸ್ತೆ ಸಾರಿಗೆಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಈಹಿಂದೆ ಮಾಧ್ಯಮಗಳಲ್ಲಿ ಪ್ರಕಟವಾದಂತೆ ಇಂದು ಮುದ್ರಿತವಾಗುತ್ತಿರುವ ಪ್ರತಿಕಾರ್ಡ್ ದರಕ್ಕಿಂತ 15 ರೂ. ಮಾತ್ರ ಹೆಚ್ಚಳವಾಗುತ್ತದೆಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…