ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು.
ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಬಹುದಾಗಿದೆ ಎಂದು ಹೇಳಿದರು. ಪ್ರಸ್ತುತ ಒಂದೊಂದು ರಾಜ್ಯವು ಒಂದೊಂದುವಿನ್ಯಾಸದ ಆರ್ಡಿ ಮತ್ತು ಡಿಎಲ್ಗಳನ್ನು ವಿತರಿಸುತ್ತಿವೆ. ನಾಳೆಯಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಡಿಎಲ್ ಮತ್ತು ಆರ್ಸಿಗಳ ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.
ನೂತನ ಸ್ಮಾರ್ಟ್ ಡಿಎಲ್ ಹಾಗೂ ಆರ್ಸಿಗಳ ಬಣ್ಣ, ವಿನ್ಯಾಸಗಳು ಎಲ್ಲಾ ರಾಜ್ಯಗಳಲ್ಲಿಯೂ ಒಂದೇ ಆಗಿರಲಿದೆ. ವಿಶೇಷವಾಗಿ ಈ ಕಾರ್ಡ್ಗಳಲ್ಲಿ ಮೈಕ್ರೋ ಚಿಪ್ ಹಾಗೂ ಕ್ಯೂಆರ್ ಕೋಡ್ ವ್ಯವಸ್ಥೆಯೂ ಇರಲಿದೆ. ಇದು ನಿಯರ್ ಫೀಲ್ಡ್ ಕಮ್ಯೂನಿಕೇಶನ್(ಎನ್ಎಫ್ಸಿ) ತಂತ್ರಜ್ಞಾನವನ್ನು ಹೊಂದಿದೆ. ಹೀಗಾಗಿ ಈ ಕಾರ್ಡ್ಗಳನ್ನು ಮೆಟ್ರೋ ಹಾಗೂ ಎಟಿಎಮ್ ಕಾರ್ಡ್ಗಳ ರೀತಿಯಲ್ಲೂ ಬಳಸಬಹುದಾಗಿದೆ.
# ಡಿಎಲ್ಹಾಗೂ ಆರ್ಸಿಗಳಲ್ಲಿರುವ ಭದ್ರತಾಕ್ರಮಗಳು: ನೂತನ ಸ್ಮಾಟ್ ಡಿಎಲ್ಹಾಗೂ ಆರ್ಸಿಗಳಲ್ಲಿ ಅಳಿಸಲಾರದಂತೆ ಗಿಲ್ಲೋಚ್ ಪ್ರಿಂಟಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದಲ್ಲದೆ ಇದಕ್ಕೆ ಬಳಸಲಾದ ಬಣ್ಣಗಳು ನೇರಾಳಾತಿತಾ ಬಣ್ಣಗಳಿಂದ ಕೂಡಿದ್ದರಿಂದ ಯಾವುದೇ ರೀತಿಯಲ್ಲಿ ಬಣ್ಣಬದಲಾಗುವುದಿಲ್ಲ. ಸೂಕ್ಷ್ಮ ರೀತಿಯಲ್ಲಿ ಅಕ್ಷರಗಳನ್ನುಮುದ್ರಿಸಲಾಗಿರುತ್ತದೆ. ನಿರ್ದಿಷ್ಟ ಗುರುತಿನ ಪುರಾವೆ(ಹೊಲೊಗ್ರಾಮ್)ಬಳಕೆ ಮಾಡಿರಲಾಗುತ್ತದೆ. ಹಿಂಬದಿ ಹಾಗೂ ಮುಂಭಾಗದಲ್ಲಿವಾಟರ್ ಮಾರ್ಕ್ ಮೂಲಕ ರಾಜ್ಯಅಥವಾ ಕೇಂದ್ರ ಸರ್ಕಾರಗಳ ಅಧಿಕೃತಚಿಹ್ನೆಗಳನ್ನು ಮುದ್ರಿಸಲಾಗಿರುತ್ತದೆ.
# ಯಾಕೆವಿತರಣೆ? ದರ ಎಷ್ಟು? : ಮಾಹಿತಿಗಳಪ್ರಕಾರ ಪ್ರತಿನಿತ್ಯ ಹೊಸ ಹಾಗೂ ಪರಿಷ್ಕೃತ32,000 ಡಿಎಲ್ಗಳನ್ನು ವಿತರಿಸಲಾಗುತ್ತಿದೆ. ಇದಲ್ಲದೇಹೊಸ ನೋಂದಣಿ ಹಾಗೂ ಮರುನೋಂದಣಿಯ ಸುಮಾರು 43 ಸಾವಿರ ಕಾರ್ಡುಗಳನ್ನು ದೇಶದಲ್ಲಿವಿತರಿಸಲಾಗುತ್ತಿದೆ. ಹೀಗಾಗಿ ಹೊಸ ಮಾದರಿಯವಿಶೇಷ ತಂತ್ರಜ್ಞಾನ ಹೊಂದಿರುವ ಕಾರ್ಡ್ಗಳನ್ನು ಬಿಡುಗಡೆಮಾಡುವ ಮೂಲಕ ಸಮಯದ ಉಳಿತಾಯಹಾಗೂ ಎಲ್ಲಾ ಮಾಹಿತಿಗಳನ್ನು ಒಂದೆಡೆಸಿಗುವಂತೆ ಮಾಡಲು ರಸ್ತೆ ಸಾರಿಗೆಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಈಹಿಂದೆ ಮಾಧ್ಯಮಗಳಲ್ಲಿ ಪ್ರಕಟವಾದಂತೆ ಇಂದು ಮುದ್ರಿತವಾಗುತ್ತಿರುವ ಪ್ರತಿಕಾರ್ಡ್ ದರಕ್ಕಿಂತ 15 ರೂ. ಮಾತ್ರ ಹೆಚ್ಚಳವಾಗುತ್ತದೆಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…