ಸುದ್ದಿ

ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

226

ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ.

ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು ಶುರು ಮಾಡಿದ್ದು, ಅನುಮಾನಗೊಂಡ ಶಿಕ್ಷಕರು ಬಾಟಲಿಯನ್ನು ಪಡೆದು ಮೂಸಿ ನೋಡಿದ್ದಾರೆ.

ನಂತರ ಜ್ಯೂಸ್ ಬಾಟಲನ್ನು ಕಿತ್ತುಕೊಂಡು ಪರಿಶೀಲಿಸಿದಾಗ ಮದ್ಯ ಮಿಕ್ಸ್ ಆಗಿರುವುದು ಪತ್ತೆಯಾಗಿದೆ. ಇದರಿಂದ ಕೋಪಗೊಂಡ ಶಾಲೆಯ ಆಡಳಿತ ಮಂಡಳಿ ತಕ್ಷಣ ಇಬ್ಬರು ವಿದ್ಯಾರ್ಥಿನಿಯರಿಬ್ಬರನ್ನು ಶಾಲೆಯಿಂದ ಅಮಾನತುಗೊಳಿಸಿದೆ.

ಸಿಕ್ಕಿ ಬಿದ್ದಿರುವ ವಿದ್ಯಾರ್ಥಿನಿಯರು, ಪ್ರತಿದಿನ ನಮ್ಮ ತಂದೆ ಮನೆಯಲ್ಲಿಯೇ ಕುಡಿಯುತ್ತಾರೆ. ಒಮ್ಮೆ ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ಬಾಟಲ್ ತೆಗೆದುಕೊಂಡು ಕುಡಿದಿದ್ದೆವು. ಬಳಿಕ ನಮಗೂ ಅದು ಹವ್ಯಾಸವಾಗಿ ಬೆಳೆಯಿತು” ಎಂದು ವಿದ್ಯಾರ್ಥಿನಿಯರು ಹೇಳಿರುವುದಾಗಿ ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…