ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ.
ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ ಗಣ್ಯರು ಭಾಗಿಯಾಗಿದ್ದಾರೆ.
ಗೌಡರ ಸಂಪ್ರದಾಯದಂತೆ ಪೂಜಾ ಕಾರ್ಯ ನಡೆಯುತ್ತಿದ್ದು, ಗೌಡ ಸಂಪ್ರದಾಯದಂತೆ ಫಾರ್ಮ್ ಹೌಸ್ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಮನೆಯ ಬಳಿ ಅಂತಿಮ ವಿಧಿವಿಧಾನ ಮುಗಿದ ನಂತರ ಚಿರಂಜೀವಿ ಪಾರ್ಥಿವ ಶರೀರವನ್ನು ಕನಕಪುರ ಬಳಿಯ ಫಾರ್ಮ್ ಹೌಸ್ಗೆ ರವಾನೆ ಮಾಡಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…