ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ.
ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ ಗಣ್ಯರು ಭಾಗಿಯಾಗಿದ್ದಾರೆ.
ಗೌಡರ ಸಂಪ್ರದಾಯದಂತೆ ಪೂಜಾ ಕಾರ್ಯ ನಡೆಯುತ್ತಿದ್ದು, ಗೌಡ ಸಂಪ್ರದಾಯದಂತೆ ಫಾರ್ಮ್ ಹೌಸ್ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಮನೆಯ ಬಳಿ ಅಂತಿಮ ವಿಧಿವಿಧಾನ ಮುಗಿದ ನಂತರ ಚಿರಂಜೀವಿ ಪಾರ್ಥಿವ ಶರೀರವನ್ನು ಕನಕಪುರ ಬಳಿಯ ಫಾರ್ಮ್ ಹೌಸ್ಗೆ ರವಾನೆ ಮಾಡಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…