Cinema

ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

319

ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ.

ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ ಗಣ್ಯರು ಭಾಗಿಯಾಗಿದ್ದಾರೆ.

ಗೌಡರ ಸಂಪ್ರದಾಯದಂತೆ ಪೂಜಾ ಕಾರ್ಯ ನಡೆಯುತ್ತಿದ್ದು, ಗೌಡ ಸಂಪ್ರದಾಯದಂತೆ ಫಾರ್ಮ್ ಹೌಸ್‍ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಮನೆಯ ಬಳಿ ಅಂತಿಮ ವಿಧಿವಿಧಾನ ಮುಗಿದ ನಂತರ ಚಿರಂಜೀವಿ ಪಾರ್ಥಿವ ಶರೀರವನ್ನು ಕನಕಪುರ ಬಳಿಯ ಫಾರ್ಮ್ ಹೌಸ್‍ಗೆ ರವಾನೆ ಮಾಡಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು