ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.
ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.
ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.
ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.