ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.

ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.

ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.

ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…