ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.

ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.

ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.

ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…