ತಂತ್ರಜ್ಞಾನ

ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

67

ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ. 

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ರಾಜಕೀಯ

    ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

    ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.