ತಂತ್ರಜ್ಞಾನ

ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

65

ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ. 

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

    ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…