ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ.

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.