ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ.

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…