ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ.

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…