ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ.

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…