ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ.

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…