ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ ಅರಬ್ ಸಮುದ್ರದ ಮುಖಾಂತರ ಸಂಪರ್ಕ ಸಾಧಿಸುತ್ತಾರೆ.

ಈ ಪ್ರಾಜೆಕ್ಟ್ ಮುಖಾಂತರ ತುಂಬಾನೇ ಹಣ ಖರ್ಚು ಮಾಡುತ್ತಾ ಅದರ ಜೊತೆ ಸಮಯವು ಕೂಡ ಉಳಿತಾಯವಾಗುತ್ತದೆ. ಇದರಿಂದ ಯು.ಎ.ಇ ನಿಂದ ಭಾರತಕ್ಕೆ ಬರುವುದಕ್ಕೆ ಕೇವಲ 2 ಗಂಟೆ ಸಮಯ ಮಾತ್ರವೇ ಹಿಡಿಸುತ್ತದೆ. ಆದರೆ ಈ ಪ್ರಾಜೆಕ್ಟ್ ಅಂದುಕೊಂಡಷ್ಟು ಸುಲಭವೇನೂ ಅಲ್ಲ. ಯಾಕೆಂದರೆ ರೈಲು ನೀರಿನ ಕೆಳಗಡೆ ಟ್ರಾವೆಲ್ ಆಗುತ್ತಿರುವ ಸಂದರ್ಭದಲ್ಲಿ ಏನಾದರೂ ಪ್ರಮಾದವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ.? ಅವರನ್ನು ರಕ್ಷಿಸುವುದಕ್ಕೆ ಸಮುದ್ರದ ಮಧ್ಯದಲ್ಲಿ ಹೇಗೆ ಪಾಜಿ಼ಬಲ್ ಆಗುತ್ತದೋ ಯಾರಿಗೂ ಗೊತ್ತಿಲ್ಲ. ಹಾಗೆಯೇ ಸಮುದ್ರದ ಮಧ್ಯದಲ್ಲಿ ಸಡನ್ನಾಗಿ ಸುನಾಮಿ ಅಥವಾ ತುಫಾನ್ ನಂತಹ ಪ್ರಕೃತಿ ವಿಕೋಪಗಳು ಏರ್ಪಟ್ಟರೆ ಪ್ರಯಾಣಿಕರಿಗೆ ಏನು ಆಗುತ್ತದೆ? ಎಂಬ ಪ್ರಶ್ನೆಗಳು ಕೂಡ ಇಲ್ಲಿ ಹುಟ್ಟುತ್ತವೆ.

ಇನ್ನು ಈ ಪ್ರಾಜೆಕ್ಟ್ ನಿಂದ ಆಗುವ ನಷ್ಟಗಳನ್ನು ನೋಡಿದರೆ ನೀರಿನಲ್ಲಿ ಟ್ರಾವೆಲ್ ಆಗುತ್ತಿರುವ ಟ್ರೈನ್ ಗೆ ಏನಾದರೂ ಪ್ರಾಬ್ಲಮ್ ಆದರೆ ಏನು ನಡೆಯುತ್ತೆ? ಇದನ್ನು ಹೇಗೆ ರಿಪೇರ್ ಮಾಡುತ್ತಾರೆ? ಅಂತಹ ಊಹಿಸದ ಯಾವುದಾದರೂ ಪ್ರಕೃತಿ ವಿಕೋಪವು ಸಂಭವಿಸಿದರೆ ಪರಿಸ್ಥಿತಿ ಹೇಗಿರುತ್ತದೆ?ಎಂಬ ಪ್ರಶ್ನೆಗೆ ಯು.ಎ.ಇ ನೀಡಿದ ಸಮಾಧಾನ ಏನೆಂದರೆ ಯು.ಎ.ಇ ನಲ್ಲಿನ ಫುಜಿರ ನಗರದಿಂದ ಭಾರತದಲ್ಲಿನ ಮುಂಬೈಗೆ ಮಧ್ಯದಲ್ಲಿ ಕೇವಲ ಎರಡು ಸಾವಿರ ಕಿಲೋಮೀಟರ್ ದೂರ ಮಾತ್ರ ಇದೆ.ಇದರಿಂದ ಈ ರೈಲು ಮಾರ್ಗದ ಮಧ್ಯದಲ್ಲಿ ಎರಡು ದೇಶಕ್ಕೆ ಸಂಬಂಧಿಸಿದ ಚೆಕ್ ಪೋಸ್ಟನ್ನು ಏರ್ಪಾಟು ಮಾಡುವುದರಿಂದ ಏನಾದರೂ ರಿಪೇರಿ ಬಂದರೂ ಅಥವಾ ಪ್ರಮಾದವು ಸಂಭವಿಸಿದರೂ ಅಲ್ಲಿಂದಲೇ ಸಹಾಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಪ್ರಾಜೆಕ್ಟ್ ಕಂಪ್ಲೀಟ್ ಆದ ನಂತರ ಮೊದಲು ಗೂಡ್ಸ್ ಮಾತ್ರವೇ ಟ್ರಾನ್ಸ್ಪೋರ್ಟ್ ಮಾಡಿ ಆನಂತರ ಕೆಲವು ವರ್ಷಗಳಿಗೆ ಟ್ರಾವೆಲಿಂಗ್ ಯಾವುದೇ ರೀತಿ ಪ್ರಾಬ್ಲಮ್ ಇಲ್ಲದೆ ಇದ್ದರೆ ಆಗ ಪ್ರಯಾಣಿಕರಿಗೆ ಅನುಮತಿ ನೀಡುತ್ತಾರೆ.

ಅಬುಧಬಿಯಲ್ಲಿ ನಡೆದ ಸಮಾವೇಶದಲ್ಲಿ ನ್ಯಾಷನಲ್ ಅಡ್ವೈಜ಼ರ್ ಬ್ಯೂರೋ ಲಿಮಿಟೆಡ್ ನ ಡೈರೆಕ್ಟರ್ ಅಬ್ದುಲ್ ಆಲ್ ಷಾಹಿ ಮೊದಲನೇ ಬಾರಿ ಅಂಡರ್ ವಾಟರ್ ರೈಲು ಮಾರ್ಗದ ಬಗ್ಗೆ ಪ್ರಸ್ತಾಪ ಮಾಡುತ್ತಾರೆ.ಅದರಲ್ಲಿ ಈ ಪ್ರಾಜೆಕ್ಟ್ ಏನಾದರೂ ಸಕ್ಸಸ್ ಆದರೆ ಎರಡು ದೇಶಗಳ ಮಧ್ಯೆ ಸಂಬಂಧಗಳು ಬಲಪಡುವುದೇ ಅಲ್ಲದೆ,ಹೋಗಿ ಬರುವುದಕ್ಕೂ ಕೂಡ ಸಮಯವು ಕಡಿಮೆಯಾಗಿ ಎರಡು ದೇಶಗಳ ಅಭಿವೃದ್ಧಿಗೆ ಉಪಯೋಗವಾಗುತ್ತದೆ ಎಂದು ಅವರು ಹೇಳುತ್ತಾರೆ.

ಇನ್ನು ಸಡನ್ನಾಗಿ ಸುನಾಮಿ ಅಂತದ್ದೇನಾದರೂ ಬಂದರೆ ಏನು ಮಾಡ್ತಾರೆ?ಇಂತಹ ಅಪಾಯಗಳನ್ನು ಮೊದಲೇ ಕಂಡುಹಿಡಿಯುವುದಕ್ಕೆ ಎರಡು ದೇಶಗಳು ಅಲರಾಮ್ ನಿಂದ ಕೂಡಿದ ಅಡ್ವಾನ್ಸ್ ರೂಬಿಕ್ಸ್ ಆನ್ನು ಸಮುದ್ರದಲ್ಲಿ ಅಳವಡಿಸುತ್ತಾರೆ ಇದರಿಂದ ಅಪಾಯಗಳನ್ನು ಕೂಡಲೇ ಗ್ರಹಿಸಿ ಟ್ರೈನಿನ ಬರುವಿಕೆಯನ್ನು ನಿಲ್ಲಿಸಿಬಿಡುತ್ತಾರೆ. ಅಷ್ಟೇ ಅಲ್ಲದೆ ನೀರಿನ ಕೆಳಗೆ ತೇಲಾಡುವ ಈ ಟ್ರೈನನ್ನು ಯಾವುದೇ ರೀತಿಯ ಅಪಾಯ ಸಂಭವಿಸಿದರೂ ತೆಗೆದುಕೊಳ್ಳುವ ಹಾಗೇ ಇಂಜಿನಿಯರ್ಸ್ ಡಿಸೈನ್ ಮಾಡಬೇಕಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.