ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.
ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.
ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.
ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್ಮೆಂಟ್(ಡಿಎಫ್ಆರ್ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…