ಸುದ್ದಿ

36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

118

ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.

ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ 36 ಗಂಟೆಗಳಲ್ಲಿ ಎರಡು, ಮೂರು ಅಥವಾ ನಾಲ್ಕು ಆಕರ್ಷಣೆಗಳನ್ನು ವೀಕ್ಷಿಸಬಹುದಾಗಿದೆ. ಇದುಪ್ರೀಪೇಯ್ಡ್ ಮಾದರಿಯ ಯೋಜನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪ್ರವಾಸಿಗರು ದುಬೈನ ಸೌಂದರ್ಯಗಳನ್ನುಕಣ್ತುಂಬಿಕೊಳ್ಳಬಹುದು. ಪಾಸ್ ವಯಸ್ಕರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ದರದಲ್ಲಿರುತ್ತದೆ. ವಯಸ್ಕರರಿಗೆ 199 ಎಇಡಿಯಾದರೆ, ಮಕ್ಕಳಿಗೆ 169 ಎಇಡಿಯಾಗಿದೆ. ಮೊದಲ ಬಾರಿಗೆ ಭೇಟಿ ನೀಡುವ ಮತ್ತು ಮತ್ತೆ ಮತ್ತೆಬರುವ ಅಂತಾರಾಷ್ಟ್ರೀಯ ಅತಿಥಿಗಳಿಗೆ ವೈವಿಧ್ಯಮಯವಾದ ಅನುಭವಗಳನ್ನು ನಾವು ನೀಡುತ್ತಿದ್ದೇವೆ. ವ್ಯಕ್ತಿಗತವಾದಅನುಭವಗಳನ್ನು ಹೊಂದಬೇಕೆಂದು ಬಯಸುವ ಪ್ರವಾಸಿಗರಿಗೆ ಅಂಥ ಅನುಭವಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ.ಈ ದಿಸೆಯಲ್ಲಿ ನಮ್ಮ ಪಾಲುದಾರರು, ಅತ್ಯಲ್ಪ ಅವಧಿಯಲ್ಲಿ ಈ ಅನುಭವಗಳನ್ನು ಪ್ರವಾಸಿಗರಿಗೆ ನೀಡಲಿದ್ದಾರೆಎಂದು ದುಬೈ ಕಾರ್ಪೊರೇಷನ್ ಫಾರ್ ಟೂರಿಸಂ ಅಂಡ್ ಕಾಮರ್ಸ್ ಮಾರ್ಕೆಟಿಂಗ್ ಹೇಳಿದೆ.

ಶೇ.60 ರವರೆಗೆ ಉಳಿತಾಯ ಮಾಡಬಹುದಾಗಿದೆ ದುಬೈಗೆ ತಲುಪುವ ಮುನ್ನ ಸ್ಟಾಪ್‍ಓವರ್ಪಾಸ್ ಅನ್ನು ಖರೀದಿಸುವ ಪ್ರವಾಸಿಗರಿಗೆ ರೆಗ್ಯುಲರ್ ಕಂಬೈನ್ಡ್ ಎಂಟ್ರೆನ್ಸ್ ದರದಲ್ಲಿ ಶೇ.60 ರವರೆಗೆಉಳಿತಾಯ ಮಾಡಬಹುದಾಗಿದೆ. ಈ ಪಾಸ್ ದುಬೈನಲ್ಲಿ ಅತ್ಯಂತ ಮೌಲ್ಯವರ್ಧಿತ ಆಫರ್‍ಗಳನ್ನು ನೀಡಲಿದ್ದು,ಪ್ರವಾಸಿಗರು ಬುಜ್ ಖಲೀಫಾ (ಮೇಲೆ), ದುಬೈ ಫೌಂಟೇನ್ ಶೋ ಮತ್ತು ಲೇಕ್ ರೈಡ್, ಸಿಟಿ ಸೈಟ್‍ಸೀಯಿಂಗ್ಹಾಪ್ ಆನ್ ಹಾಪ್ ಆಫ್ ಬಸ್, ಮರೀನಾ ಧೋ ಕ್ರ್ಯೂಸ್ ಡಿನ್ನರ್, ದುಬೈ ಅಕ್ವೇರಿಯಂ & ಅಂಡರ್‍ವಾಟರ್ಝೂ ಮತ್ತು ದುಬೈ ಫ್ರೇಂಗಳನ್ನು ವೀಕ್ಷಿಸಬಹುದಾಗಿದೆ.

ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ ದುಬೈ ಫೆಸ್ಟಿವಲ್ಸ್ ಅಂಡ್ ರೀಟೇಲ್ ಎಸ್ಟಾಬ್ಲಿಷ್‍ಮೆಂಟ್(ಡಿಎಫ್‍ಆರ್‍ಇ)ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಹ್ಮದ್ ಅಲ್ ಖಾಜಾ ಅವರು ಮಾತನಾಡಿ, “ದುಬೈ ಸ್ಟಾಪ್‍ಓವರ್ಪಾಸ್ ಅನ್ನು ಪರಿಚಯಿಸುವುದರೊಂದಿಗೆ ಪ್ರವಾಸಿಗರಿಗೆ ಅತ್ಯುತ್ತಮವಾದ ರೀತಿಯಲ್ಲಿ ನಗರದ ಪ್ರವಾಸಿತಾಣಗಳಆಕರ್ಷಣೆಯ ಅನುಭವವನ್ನು ವಿಶೇಷವಾಗಿ ಪಡೆಯುವಂತಹ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. 36 ಗಂಟೆಗಳಲ್ಲಿಎಮಿರೇಟ್ಸ್‍ನ ಲೀಸರ್ ಪ್ರಪೋಶನ್ ಅನ್ನು ಅನುಭವಿಸಬಹುದಾಗಿದೆ. ನಗರದಾದ್ಯಂತ ಅಭಿವೃದ್ಧಿಗೆ ಭಾರೀ ಮಟ್ಟದಲ್ಲಿಹೂಡಿಕೆ ಮಾಡಿರುವ ನಮ್ಮ ಪಾಲುದಾರರಿಗೆ ಬೆಂಬಲವಾಗಿ ನಿಲ್ಲುತ್ತೇವೆ, ಇಡೀ ವಿಶ್ವಕ್ಕೆ ಮಾದರಿಯಾಗಬಲ್ಲಂತಹಪ್ರವಾಸಿ ತಾಣವನ್ನಾಗಿ ನಾವು ದುಬೈ ಅನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

  • ತಂತ್ರಜ್ಞಾನ, ವಿಚಿತ್ರ ಆದರೂ ಸತ್ಯ, ವಿಜ್ಞಾನ, ವಿಸ್ಮಯ ಜಗತ್ತು, ಸುದ್ದಿ

    ಹೆಣ್ಣು ಸಿಗದ ಕಾರಣಕ್ಕೆ ಈ ಭೂಪ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…