ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3 ಸಿನಿಮಾ ಬಗ್ಗೆಯೂ ಭರ್ಜರಿ ನಿರೀಕ್ಷೆ ಮೂಡಿದೆ. ಈ ಸಿನಿಮಾದಲ್ಲಿಕಿಚ್ಚ ಸುದೀಪ್ ಖಳನಟರಾಗಿ ನಟಿಸಿದ್ದು, ಸ್ವತಃ ಅವರೇ ತಮ್ಮ ಪಾತ್ರಕ್ಕೆ ಡಬ್ ಮಾಡಲಿದ್ದಾರೆ. ಹಾಗಾಗಿ ಕನ್ನಡದ ಪ್ರೇಕ್ಷಕರು ಈ ಸಿನಿಮಾವನ್ನು ಎದುರು ನೋಡುತ್ತಿದ್ದಾರೆ. ದಸರಾ ಹಬ್ಬದ ದಿನದಂದು ಈ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಸುದೀಪ್ ಇರುವಂಥ ಸಿನಿಮಾದ ಹೊಸ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಪೋಸ್ಟರ್ ಅನ್ನುವ ಸ್ವತಃ ಸುದೀಪ್ ಟ್ವಿಟ್ ಮಾಡಿ, ಅಭಿಮಾನಿಗಳ ಜತೆ ಚಿತ್ರದ ಕುರಿತಾಗಿ ಹಲವು ಅಂಶಗಳನ್ನು ಹಂಚಿಕೊಂಡಿದ್ದಾರೆ.

ಈ ಟ್ವಿಟ್ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್, ‘ಹೀರೋ ಜತೆ ಹೋರಾಡುವ ಮಾತೇ ಇಲ್ಲ. ಏಕೆಂದರೆ ವಿಲನ್ಗೆ ನಾಯಕನ ಮೇಲೆ ಎಲ್ಲಿಲ್ಲದ ಪ್ರೀತಿ. ನಿಮ್ಮ ಜೊತೆಗಿನ ಕೆಲಸ ಮತ್ತು ಹಂಚಿಕೊಂಡಿರುವ ಪ್ರೀತಿ ಯಾವತ್ತಿಗೂ ಶಾಶ್ವತ. ಅದು ಅಮೂಲ್ಯವಾದ ಕ್ಷಣ’ ಎಂದಿದ್ದಾರೆ. ಪ್ರಭುದೇವ ನಿರ್ದೇಶನದಲ್ಲಿಈ ಸಿನಿಮಾ ಮೂಡಿ ಬಂದಿದೆ. ಕನ್ನಡದಲ್ಲಿಮಾತ್ರವಲ್ಲ, ತಮಿಳು, ತೆಲುಗು, ಹಿಂದಿ ಮತ್ತು ಮಲೆಯಾಳಂನಲ್ಲೂಈ ಸಿನಿಮಾ ಬಿಡುಗಡೆ ಆಗುತ್ತಿದೆ

ಉತ್ತಮ ಡಬ್ಬಿಂಗ್ ಸಿನಿಮಾ ಕೊಟ್ಟಾಗ ಪ್ರೇಕ್ಷಕರು ತಪ್ಪದೇ ನೋಡುತ್ತಾರೆಂಬುದನ್ನು ಸೈರಾ ನಿರೂಪಿಸಿದೆ. ಮೊದಲು ಈ ಚಿತ್ರವನ್ನು ರಿಲೀಸ್ ಮಾಡಲು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಒಪ್ಪಲಿಲ್ಲ. ನಾವು ಮನವಿ ಮಾಡಿಕೊಂಡ ನಂತರ ರಿಲೀಸ್ ಮಾಡಿದರು. ಅಲ್ಲದೆ, ಈ ಚಿತ್ರದಲ್ಲಿಸುದೀಪ್ ಅವರೇ ನಟಿಸಿ ಕನ್ನಡದಲ್ಲೇ ತಮ್ಮ ಪಾತ್ರಕ್ಕೆ ವಾಯ್್ಸ ನೀಡಿದ್ದಾರೆ. ಹೀಗಾಗಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇವತ್ತಿನವರೆಗೂ ಶೇ.70ಕ್ಕೂ ಹೆಚ್ಚು ಪ್ರಮಾಣದಲ್ಲಿ ಚಿತ್ರಮಂದಿರಗಳು ಬೆಂಗಳೂರಿನಲ್ಲಿ ಭರ್ತಿಯಾಗುತ್ತಿವೆ ಎಂದು ಬನವಾಸಿ ಬಳಗದ ಅರುಣ್ ಜಾವಗಲ್ ತಿಳಿಸಿದ್ದಾರೆ. ದಬಾಂಗ್-3ಚಿತ್ರಕ್ಕೂ ಇದೇ ರೀತಿಯ ನಿರೀಕ್ಷೆ ಇದೆ. ಸುದೀಪ್ ಅವರೇ ಮಹತ್ವದ ಪಾತ್ರ ಮಾಡಿರುವುದು ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಡಬ್ಬಿಂಗ್ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…