ಸುದ್ದಿ

ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

37

ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3 ಸಿನಿಮಾ ಬಗ್ಗೆಯೂ ಭರ್ಜರಿ ನಿರೀಕ್ಷೆ ಮೂಡಿದೆ. ಈ ಸಿನಿಮಾದಲ್ಲಿಕಿಚ್ಚ ಸುದೀಪ್‌ ಖಳನಟರಾಗಿ ನಟಿಸಿದ್ದು, ಸ್ವತಃ ಅವರೇ ತಮ್ಮ ಪಾತ್ರಕ್ಕೆ ಡಬ್‌ ಮಾಡಲಿದ್ದಾರೆ. ಹಾಗಾಗಿ ಕನ್ನಡದ ಪ್ರೇಕ್ಷಕರು ಈ ಸಿನಿಮಾವನ್ನು ಎದುರು ನೋಡುತ್ತಿದ್ದಾರೆ. ದಸರಾ ಹಬ್ಬದ ದಿನದಂದು ಈ ಸಿನಿಮಾದ ಪೋಸ್ಟರ್‌ ರಿಲೀಸ್‌ ಆಗಿದ್ದು, ಸುದೀಪ್‌ ಇರುವಂಥ ಸಿನಿಮಾದ ಹೊಸ ಲುಕ್‌ ರಿಲೀಸ್‌ ಮಾಡಿದೆ ಚಿತ್ರತಂಡ. ಈ ಪೋಸ್ಟರ್‌ ಅನ್ನುವ ಸ್ವತಃ ಸುದೀಪ್‌ ಟ್ವಿಟ್‌ ಮಾಡಿ, ಅಭಿಮಾನಿಗಳ ಜತೆ ಚಿತ್ರದ ಕುರಿತಾಗಿ ಹಲವು ಅಂಶಗಳನ್ನು ಹಂಚಿಕೊಂಡಿದ್ದಾರೆ.

ಈ ಟ್ವಿಟ್‌ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್‌, ‘ಹೀರೋ ಜತೆ ಹೋರಾಡುವ ಮಾತೇ ಇಲ್ಲ. ಏಕೆಂದರೆ ವಿಲನ್‌ಗೆ ನಾಯಕನ ಮೇಲೆ ಎಲ್ಲಿಲ್ಲದ ಪ್ರೀತಿ. ನಿಮ್ಮ ಜೊತೆಗಿನ ಕೆಲಸ ಮತ್ತು ಹಂಚಿಕೊಂಡಿರುವ ಪ್ರೀತಿ ಯಾವತ್ತಿಗೂ ಶಾಶ್ವತ. ಅದು ಅಮೂಲ್ಯವಾದ ಕ್ಷಣ’ ಎಂದಿದ್ದಾರೆ. ಪ್ರಭುದೇವ ನಿರ್ದೇಶನದಲ್ಲಿಈ ಸಿನಿಮಾ ಮೂಡಿ ಬಂದಿದೆ. ಕನ್ನಡದಲ್ಲಿಮಾತ್ರವಲ್ಲ, ತಮಿಳು, ತೆಲುಗು, ಹಿಂದಿ ಮತ್ತು ಮಲೆಯಾಳಂನಲ್ಲೂಈ ಸಿನಿಮಾ ಬಿಡುಗಡೆ ಆಗುತ್ತಿದೆ

ಉತ್ತಮ ಡಬ್ಬಿಂಗ್‌ ಸಿನಿಮಾ ಕೊಟ್ಟಾಗ ಪ್ರೇಕ್ಷಕರು ತಪ್ಪದೇ ನೋಡುತ್ತಾರೆಂಬುದನ್ನು ಸೈರಾ ನಿರೂಪಿಸಿದೆ. ಮೊದಲು ಈ ಚಿತ್ರವನ್ನು ರಿಲೀಸ್‌ ಮಾಡಲು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳ ಮಾಲೀಕರು ಒಪ್ಪಲಿಲ್ಲ. ನಾವು ಮನವಿ ಮಾಡಿಕೊಂಡ ನಂತರ ರಿಲೀಸ್‌ ಮಾಡಿದರು. ಅಲ್ಲದೆ, ಈ ಚಿತ್ರದಲ್ಲಿಸುದೀಪ್‌ ಅವರೇ ನಟಿಸಿ ಕನ್ನಡದಲ್ಲೇ ತಮ್ಮ ಪಾತ್ರಕ್ಕೆ ವಾಯ್‌್ಸ ನೀಡಿದ್ದಾರೆ. ಹೀಗಾಗಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇವತ್ತಿನವರೆಗೂ ಶೇ.70ಕ್ಕೂ ಹೆಚ್ಚು ಪ್ರಮಾಣದಲ್ಲಿ ಚಿತ್ರಮಂದಿರಗಳು ಬೆಂಗಳೂರಿನಲ್ಲಿ ಭರ್ತಿಯಾಗುತ್ತಿವೆ ಎಂದು ಬನವಾಸಿ ಬಳಗದ ಅರುಣ್‌ ಜಾವಗಲ್‌ ತಿಳಿಸಿದ್ದಾರೆ. ದಬಾಂಗ್‌-3ಚಿತ್ರಕ್ಕೂ ಇದೇ ರೀತಿಯ ನಿರೀಕ್ಷೆ ಇದೆ. ಸುದೀಪ್‌ ಅವರೇ ಮಹತ್ವದ ಪಾತ್ರ ಮಾಡಿರುವುದು ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಡಬ್ಬಿಂಗ್‌ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ರಾಜಕೀಯ

    ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

    ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…