ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3 ಸಿನಿಮಾ ಬಗ್ಗೆಯೂ ಭರ್ಜರಿ ನಿರೀಕ್ಷೆ ಮೂಡಿದೆ. ಈ ಸಿನಿಮಾದಲ್ಲಿಕಿಚ್ಚ ಸುದೀಪ್ ಖಳನಟರಾಗಿ ನಟಿಸಿದ್ದು, ಸ್ವತಃ ಅವರೇ ತಮ್ಮ ಪಾತ್ರಕ್ಕೆ ಡಬ್ ಮಾಡಲಿದ್ದಾರೆ. ಹಾಗಾಗಿ ಕನ್ನಡದ ಪ್ರೇಕ್ಷಕರು ಈ ಸಿನಿಮಾವನ್ನು ಎದುರು ನೋಡುತ್ತಿದ್ದಾರೆ. ದಸರಾ ಹಬ್ಬದ ದಿನದಂದು ಈ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಸುದೀಪ್ ಇರುವಂಥ ಸಿನಿಮಾದ ಹೊಸ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ. ಈ ಪೋಸ್ಟರ್ ಅನ್ನುವ ಸ್ವತಃ ಸುದೀಪ್ ಟ್ವಿಟ್ ಮಾಡಿ, ಅಭಿಮಾನಿಗಳ ಜತೆ ಚಿತ್ರದ ಕುರಿತಾಗಿ ಹಲವು ಅಂಶಗಳನ್ನು ಹಂಚಿಕೊಂಡಿದ್ದಾರೆ.

ಈ ಟ್ವಿಟ್ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್, ‘ಹೀರೋ ಜತೆ ಹೋರಾಡುವ ಮಾತೇ ಇಲ್ಲ. ಏಕೆಂದರೆ ವಿಲನ್ಗೆ ನಾಯಕನ ಮೇಲೆ ಎಲ್ಲಿಲ್ಲದ ಪ್ರೀತಿ. ನಿಮ್ಮ ಜೊತೆಗಿನ ಕೆಲಸ ಮತ್ತು ಹಂಚಿಕೊಂಡಿರುವ ಪ್ರೀತಿ ಯಾವತ್ತಿಗೂ ಶಾಶ್ವತ. ಅದು ಅಮೂಲ್ಯವಾದ ಕ್ಷಣ’ ಎಂದಿದ್ದಾರೆ. ಪ್ರಭುದೇವ ನಿರ್ದೇಶನದಲ್ಲಿಈ ಸಿನಿಮಾ ಮೂಡಿ ಬಂದಿದೆ. ಕನ್ನಡದಲ್ಲಿಮಾತ್ರವಲ್ಲ, ತಮಿಳು, ತೆಲುಗು, ಹಿಂದಿ ಮತ್ತು ಮಲೆಯಾಳಂನಲ್ಲೂಈ ಸಿನಿಮಾ ಬಿಡುಗಡೆ ಆಗುತ್ತಿದೆ

ಉತ್ತಮ ಡಬ್ಬಿಂಗ್ ಸಿನಿಮಾ ಕೊಟ್ಟಾಗ ಪ್ರೇಕ್ಷಕರು ತಪ್ಪದೇ ನೋಡುತ್ತಾರೆಂಬುದನ್ನು ಸೈರಾ ನಿರೂಪಿಸಿದೆ. ಮೊದಲು ಈ ಚಿತ್ರವನ್ನು ರಿಲೀಸ್ ಮಾಡಲು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಒಪ್ಪಲಿಲ್ಲ. ನಾವು ಮನವಿ ಮಾಡಿಕೊಂಡ ನಂತರ ರಿಲೀಸ್ ಮಾಡಿದರು. ಅಲ್ಲದೆ, ಈ ಚಿತ್ರದಲ್ಲಿಸುದೀಪ್ ಅವರೇ ನಟಿಸಿ ಕನ್ನಡದಲ್ಲೇ ತಮ್ಮ ಪಾತ್ರಕ್ಕೆ ವಾಯ್್ಸ ನೀಡಿದ್ದಾರೆ. ಹೀಗಾಗಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇವತ್ತಿನವರೆಗೂ ಶೇ.70ಕ್ಕೂ ಹೆಚ್ಚು ಪ್ರಮಾಣದಲ್ಲಿ ಚಿತ್ರಮಂದಿರಗಳು ಬೆಂಗಳೂರಿನಲ್ಲಿ ಭರ್ತಿಯಾಗುತ್ತಿವೆ ಎಂದು ಬನವಾಸಿ ಬಳಗದ ಅರುಣ್ ಜಾವಗಲ್ ತಿಳಿಸಿದ್ದಾರೆ. ದಬಾಂಗ್-3ಚಿತ್ರಕ್ಕೂ ಇದೇ ರೀತಿಯ ನಿರೀಕ್ಷೆ ಇದೆ. ಸುದೀಪ್ ಅವರೇ ಮಹತ್ವದ ಪಾತ್ರ ಮಾಡಿರುವುದು ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಡಬ್ಬಿಂಗ್ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….