ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.
ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!
ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.
ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.
ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…