ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.

ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!

ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.

ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.

ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….