ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.

ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!

ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.

ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.

ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…