ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ!
ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು 300 ಕುಟುಂಬಗಳು ಈಗ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ,”ನಮ್ಮ ಮನೆ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರಣ ಇರಲು ಸೂರಿಲ್ಲ. ತಿನ್ನಲು ಸೂಕ್ತ ಆಹಾರ ಸಿಗುತ್ತಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳೂ ದೊರೆತಿಲ್ಲ. ಹಾಗಾಗಿ ಇಲಿಗಳನ್ನು ಹಿಡಿದು ತಿನ್ನುವಂತಹ ದುಸ್ಥಿತಿ ಎದುರಾಗಿದೆ” ಎಂದು ಸ್ಥಳೀಯ ತಲ್ಲಾ ಮುರ್ಮೂರ್ ಎಎನ್ಐಗೆ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡ್ವಾ ಕ್ಷೇತ್ರದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಾಕೇಶ್ ಕುಮಾರ್ ಗುಪ್ತಾ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಗ್ರಾಮಸ್ಥರ ಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಅವರು ಇಲಿಗಳನ್ನು ತಿನ್ನುತ್ತಿದ್ದರೂ ಸಹ, ಬುಡಕಟ್ಟು ಜನಾಂಗದವರಾದ್ದರಿಂದ ಅದನ್ನು ತಿನ್ನುತ್ತಿರಬಹುದು ಎಂದಿದ್ದಾರೆ.ಏತನ್ಮಧ್ಯೆ, ಕಾಂಗ್ರೆಸ್ ಶಾಸಕ ಶಕೀಲ್ ಅಹ್ಮದ್ ಖಾನ್ ಅವರು ಈ ಗ್ರಾಮದ ಜನರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಗ್ರಾಮಸ್ಥರಿಗೆ ನೆರವು ನೀಡುವಂತೆ ಕೋರಿದ್ದಾರೆ.
ಕಳೆದ ಕೆಲ ದಿನಗಳಿಂದ ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಏರುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬಿಹಾರದ ಅರೇರಿಯಾ, ದರ್ಭಂಗಾ ಮತ್ತು ಮಧುಬನಿ ಜಿಲ್ಲೆಗಳ ಅನೇಕ ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…