ವಿಧ್ಯಾಭ್ಯಾಸ

ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

51

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ.


ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ ಗುರುವಾರವಷ್ಟೇ ತಿಳಿದಿತ್ತು. ಇದರಿಂದ ವಿದ್ಯಾರ್ಥಿಗೆ ಅನಾನುಕೂಲವಾಗದಿರಲೆಂದು ನಾವು ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಮುಂದೂಡಲು ಕೇಳಿದೆವು” ಬೆಂಗಳುರಿನ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯರೊಬ್ಬರು ಹೇಳಿದ್ದಾರೆ.


ಭವಿಷ್ಯದ ಶೈಕ್ಷಣಿಕ ಹಾಗೂ ಔದ್ಯೋಗಿಕ ಜೀವನಕ್ಕೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 40,000 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ 8.4 ಲಕ್ಷ ವಿದ್ಯಾರ್ಥಿಗಳ ಪೈಕಿ 2.26 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ.ಇದರಲ್ಲಿ ಕೇವಲ 1.8 ಲಕ್ಷ ವಿದ್ಯಾರ್ಥಿಗಳು ಮಾತ್ರ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಎಸ್ಇಇಬಿ ನಿರ್ದೇಶಕಿ ಸುಮಂಗಲಾ ಪತ್ರಿಕೆಗೆ ತಿಳಿಸಿದ್ದಾರೆ.


“ಉತ್ತರಪತ್ರಿಕೆ ಮರುಮೌಲ್ಯಮಾಪನ ದಿನಾಂಕಗಳಿಗೆ ಯಾವ ಬದಲಾವಣೆ ಮಾಡಲಾಗಿಲ್ಲ.ಜೂನ್ ನಲ್ಲಿ ಪೂರಕ ಪರೀಶ್ಖೆ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ನಿರ್ವಹಿಸಲಾಗಿದೆ.” ಅವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…