ವಿಧ್ಯಾಭ್ಯಾಸ

ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

52

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ.


ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ ಗುರುವಾರವಷ್ಟೇ ತಿಳಿದಿತ್ತು. ಇದರಿಂದ ವಿದ್ಯಾರ್ಥಿಗೆ ಅನಾನುಕೂಲವಾಗದಿರಲೆಂದು ನಾವು ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಮುಂದೂಡಲು ಕೇಳಿದೆವು” ಬೆಂಗಳುರಿನ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯರೊಬ್ಬರು ಹೇಳಿದ್ದಾರೆ.


ಭವಿಷ್ಯದ ಶೈಕ್ಷಣಿಕ ಹಾಗೂ ಔದ್ಯೋಗಿಕ ಜೀವನಕ್ಕೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 40,000 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ 8.4 ಲಕ್ಷ ವಿದ್ಯಾರ್ಥಿಗಳ ಪೈಕಿ 2.26 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ.ಇದರಲ್ಲಿ ಕೇವಲ 1.8 ಲಕ್ಷ ವಿದ್ಯಾರ್ಥಿಗಳು ಮಾತ್ರ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಎಸ್ಇಇಬಿ ನಿರ್ದೇಶಕಿ ಸುಮಂಗಲಾ ಪತ್ರಿಕೆಗೆ ತಿಳಿಸಿದ್ದಾರೆ.


“ಉತ್ತರಪತ್ರಿಕೆ ಮರುಮೌಲ್ಯಮಾಪನ ದಿನಾಂಕಗಳಿಗೆ ಯಾವ ಬದಲಾವಣೆ ಮಾಡಲಾಗಿಲ್ಲ.ಜೂನ್ ನಲ್ಲಿ ಪೂರಕ ಪರೀಶ್ಖೆ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ನಿರ್ವಹಿಸಲಾಗಿದೆ.” ಅವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….