ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ.

ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು ಅನ್ನೋ ಅಷ್ಟು ಅದು ಸಾಧ್ಯಾನಾ ಎಂದು ಹೇಳಿ

ಪ್ರತಿದಿನ ಹಾಗೆಯೇ ಅವನು ಪ್ರಯೋಗ ಶಾಲೆಗೆ ಬಂದ ವ್ಯಕ್ತಿ ಒಂದು ಮೊಟ್ಟೆಯನ್ನು ತೆಗೆದುಕೊಂಡು ಅದಕ್ಕೆ ಚಿಕ್ಕದಾದ ರಂದ್ರವನ್ನು ಮಾಡುತ್ತಾನೆ. ಒಂದು ಸಿರಿಂಜನ್ ಮೂಲಕ ಮನುಷ್ಯನ ವೀರ್ಯವನ್ನು ಆ ರಂದ್ರದ ಮೂಲಕ ಮೊಟ್ಟೆ ಒಳಗೆ ತುಂಬುತ್ತಾನೆ. ನಂತರ ರಂದ್ರವನ್ನು ಮುಚ್ಚಿ ಮೊಟ್ಟೆಯನ್ನು ಒಂದು ಬಟ್ಟೆಯಲ್ಲಿ ಸುತ್ತಿ 21 ದಿನಗಳ ಕಾಲ ಕದಲಿಸಲಾಗಿಯೆ ಇಡುತ್ತಾನೆ.

22 ನೇ ದಿನ ಆ ಮೊಟ್ಟೆಯನ್ನು ತೆಗೆದುಕೊಂಡು ನಿಧಾನವಾಗಿ ಹೊಡೆದು ಅದನ್ನು ಒಂದು ಕಪ್ ನಲ್ಲಿ ಹಾಕುತ್ತಾನೆ. ಅದರಿಂದ ಒಂದು ವಿಚಿತ್ರವಾದ ಜೀವಿಯನ್ನು ನೋಡಿ ಆಚ್ಚರ್ಯ ನಾಗುತ್ತಾನೆ ಕೋಳಿ ಮರಿಯ ತರ ಇರದೆ, ಹಾಗೂ ಮನುಷ್ಯನ ಪಿಂಡದ ಹಾಗೇ ಇರದೆ ಇದು ಅಕ್ಟೋಪಸ್ ತರ ಆರು ಕಾಲಿನ ಈ ವಿಚಿತ್ರ ಜಂತುವನ್ನು ನೋಡಿ ಶಾಕ್ ಆದ ಆ ವ್ಯಕ್ತಿ. ಮೊಟ್ಟೆಯಲ್ಲಿ ಕೋಳಿ ಮರಿ ಬರುತ್ತೆ ಹೊರತು ಮನುಷ್ಯ ಬರುತ್ತಾನೆ ಹೇಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…